Advertisement

ಧರ್ಮಸ್ಥಳ: ವಜ್ರ ಪಂಜರ ಆರಾಧನೆ

01:00 AM Feb 06, 2019 | Team Udayavani |

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಜ್ರ ಪಂಜರ ಆರಾಧನೆ ನಡೆಯಿತು.

Advertisement

ಆಚಾರ್ಯ 108 ಶ್ರೀ ವರ್ಧಮಾನ ಸಾಗರ್‌ಜಿ ಮಹಾರಾಜರು ಮತ್ತು ಆಚಾರ್ಯ 108 ಶ್ರೀ ಪುಷ್ಪದಂತ ಸಾಗರ್‌ಜಿ ಮುನಿ ಮಹಾರಾಜ್‌ ಹಾಗೂ ಮುನಿ ಸಂಘದವರು, ಮಾತಾಜಿ ಯವರು ಉಪಸ್ಥಿತರಿದ್ದರು. ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿ, ಅನಿತಾ ಸುರೇಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌, ಶ್ರದ್ಧಾ ಅಮಿತ್‌, ಶ್ರಾವಕಿಯರು ಭಾಗವಹಿಸಿದ್ದರು.

ಫೆ. 10: ಜನಮಂಗಲ ಉದ್ಘಾಟನೆ
ಮಹಾಮಸ್ತಕಾಭಿಷೇಕದ ಅಂಗವಾಗಿ ಜನಮಂಗಲ ಕಾರ್ಯಕ್ರಮವನ್ನು ಫೆ. 10 ರಂದು ಸಂಜೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. 
ಅಂದು ಬೆಳಗ್ಗೆ 8ಕ್ಕೆ ಪೂಜ್ಯ ಪುಷ್ಪದಂತ ಸಾಗರ ಮುನಿ ಮಹಾರಾಜರಿಂದ ಪೂರನ್‌ ಬೈಯ್ನಾಜಿ, ಶ್ರೀಪ್ರಭು ಬೈಯ್ನಾಜಿ ಅವರಿಗೆ ಕ್ಷುಲ್ಲಕ ದೀಕ್ಷಾ ಪ್ರದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next