Advertisement

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

06:06 PM May 08, 2024 | Team Udayavani |

ಧಾರವಾಡ: ಇಲ್ಲಿನ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ನೂತನ ನಿರ್ದೇಶಕರಾಗಿ ಪ್ರೊ.ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.

Advertisement

2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದ ಪ್ರೊ.ಮಹದೇವ ಪ್ರಸನ್ನ ಅವರು, ಈ ಹಿಂದೆ ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿ ಸೇವೆ ಸಲ್ಲಿಸಿದ್ದರು.

ಇದಲ್ಲದೇ 2004 ರಲ್ಲಿ ಐಐಟಿ ಮದ್ರಾಸ್‌ನಿಂದ ಪಿಎಚ್‌ಡಿ ಪಡೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Advertisement

Udayavani is now on Telegram. Click here to join our channel and stay updated with the latest news.

Next