Advertisement

ಸೋದೆ ಕ್ಷೇತ್ರದಿಂದ ಧವಳಗಂಗಾ ತೀರ್ಥ ಮತ್ತು ಮೃತ್ತಿಕೆ ಅಯೋಧ್ಯೆಗೆ

03:08 PM Aug 02, 2020 | keerthan |

ಉಡುಪಿ: ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಇದಕ್ಕಾಗಿ ಸೋದೆ ಕ್ಷೇತ್ರದಿಂದ ಧವಳಗಂಗಾ ತೀರ್ಥ ಮತ್ತು ಕ್ಷೇತ್ರದ ಮೃತ್ತಿಕೆಯನ್ನು ಕಳುಹಿಸಿಕೊಡಲಾಗಿದೆ.

Advertisement

ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರು ಮೃತ್ತಿಕೆ ಮತ್ತು ತೀರ್ಥಕ್ಕೆ ಪೂಜೆ ಸಲ್ಲಿಸಿ ಅಯೋಧ್ಯೆಗೆ ಕಳುಹಿಸಿದರು.

ಆಗಸ್ಟ್ 5ರಂದು ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂತಾದವರು ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next