Advertisement

ಡೈರಿ ಬಿಡುಗಡೆ

07:39 PM Jan 07, 2021 | Team Udayavani |

ಮುಂಬಯಿ: ನಗರದ ಪ್ರತಿಷ್ಠಿತ ಶೆಟ್ಟಿ ನಾಯ್ಕ ಆ್ಯಂಡ್‌ ಅಸೋಸಿಯೇಟ್ಸ್‌ ಚಾರrರ್ಡ್‌ ಅಕೌಂಟೆಂಟ್ಸ್‌ನ ನಿರ್ದೇಶಕ ಸಿಎ ಜಗದೀಶ್‌ ಬಿ. ಶೆಟ್ಟಿ ಸುರತ್ಕಲ್‌ ಅವರ ನೇತೃತ್ವದಲ್ಲಿ ಸಂಸ್ಥೆಯ 2021ನೇ ಸಾಲಿನ ವಾರ್ಷಿಕ “ಡೈರಿ-2021′ ಅನ್ನು ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನಮ್‌ ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಬಿಡುಗಡೆಗೊಳಿಸಿದರು.

Advertisement

ಇದನ್ನೂ ಓದಿ:ಕೃಷಿಯಲ್ಲಿ ನೀರಿನ ಬಳಕೆಯನ್ನು ಸರಿಯಾದ ರೀತಿಯಲ್ಲಿ ಮಾಡುವುದು ಹೇಗೆ ?

Advertisement

Udayavani is now on Telegram. Click here to join our channel and stay updated with the latest news.

Next