Advertisement

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

09:15 PM May 27, 2024 | Team Udayavani |

ಕೋಲಾರ: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಅತ್ಯಾಚಾರ ಮಾಡಿ ವಿದೇಶಕ್ಕೆ ಹೋಗಿದ್ದಾನೆ ಎನ್ನುವ ಮುಖ್ಯಮಂತ್ರಿಗಳೇ, ನಿಮ್ಮ ಮಗ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ ಎಂದು ಪ್ರಶ್ನಿಸಿದ್ದಾರೆ.

Advertisement

ಬಿಜೆಪಿ-ಜೆಡಿಎಸ್‌ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣ ಪ್ರಚಾರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ವಿದೇಶಕ್ಕೆ ನಿಮ್ಮ ಮಗ ಹೋದಾಗ ಏನಾಯಿತು ಅಂತ ಹೇಳಿದೆ ಅಷ್ಟೆ. ನೀವು ದೇವೇಗೌಡರ ಬಗ್ಗೆ ಮಾತನಾಡಿದ್ದಕ್ಕೆ ಹಾಗೆ ಹೇಳಿದೆ. ಹಾಗಿದ್ದರೆ ಸಿದ್ದರಾಮಯ್ಯ ಪುತ್ರನ ಜತೆಗೆ ವಿದೇಶಕ್ಕೆ ಹೋಗಿದ್ದವರೆಲ್ಲ ಸಾಧುಗಳಾ ಎಂದು ವ್ಯಂಗ್ಯವಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next