Advertisement

ಬಿಜೆಪಿ ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ? : ದಿನೇಶ್ ಗುಂಡೂರಾವ್ ಟ್ವೀಟ್

05:23 PM Jul 27, 2021 | Team Udayavani |

ಬೆಂಗಳೂರು : ಬಿಜೆಪಿ ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಗುಡುಗಿದ್ದಾರೆ.

Advertisement

ತಮ್ಮ ಟ್ವಿಟರ್ ಖಾತೆಯಲ್ಲಿ ಬಿಜೆಪಿ ಹೈಕಮಾಂಡ್ ಕುರಿತು ಗುಡುಗಿರುವ ಗುಂಡೂರಾವ್ 2019ರಲ್ಲಿ ನೆರೆ ಬಂದಾಗ ಸಚಿವ ಸಂಪುಟ ರಚನೆಗೆ ಅವಕಾಶ ಕೊಡದೆ ಪ್ರವಾಹದಲ್ಲಿ ಜನ ನರಳುವಂತೆ ಮಾಡಿತ್ತು.

ಅಲ್ಲದೆ ಈಗ ನೆರೆ ಬಂದಿರುವ ಸಂದರ್ಭದಲ್ಲೂ ಮುಖ್ಯಮಂತ್ರಿಯನ್ನು ಬದಲಾಯಿಸಿ ಸರ್ಕಾರವೇ ಇಲ್ಲದಂತೆ ಮಾಡಿದೆ.

ಜನರ ತಾಳ್ಮೆ ಪರೀಕ್ಷಿಸುತ್ತಿರುವ ಬಿಜೆಪಿಯವರಿಗೆ ಜನರೇ ಬುದ್ದಿ ಕಲಿಸಲಿದ್ದಾರೆ‌ ಎಂದಿದ್ದಾರೆ.

ಇದನ್ನೂ ಓದಿ :ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

Advertisement
Advertisement

Udayavani is now on Telegram. Click here to join our channel and stay updated with the latest news.

Next