Advertisement
ಗೋವಾದ ಥಿವಿಮ್ ಮತಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಗುಂಡೂರಾವ್-ತೃಣಮೂಲ ಕಾಂಗ್ರೆಸ್ ಪಕ್ಷವು ಗೋವಾಕ್ಕೆ ಬಂದು ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ಸು ಸಾಧಿಸಿದೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದ ಮತಗಳು ವಿಭಜನೆಯಾಗುವ ಭೀತಿ ಎದುರಾಗಿದೆ. ಈ ಮತ ವಿಭಜನೆಯ ಲಾಭ ಬಿಜೆಪಿಗೆ ಲಭಿಸುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.
Advertisement
ಗೋವಾದಲ್ಲಿ ಆಪ್ – ಟಿಎಂಸಿ ಪಕ್ಷಗಳಿಂದ ಬಿಜೆಪಿಗೆ ಪರೋಕ್ಷ ಬೆಂಬಲ: ದಿನೇಶ್ ಗುಂಡೂರಾವ್
05:13 PM Nov 22, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.