Advertisement

Dinesh Gundu Rao: ತುಪ್ಪದ ಗುಣಮಟ್ಟ ಪರಿಶೀಲನೆಗೆ ಸೂಚನೆ

11:24 PM Sep 22, 2024 | Team Udayavani |

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಬಳಕೆಯಾಗುವ ತುಪ್ಪದ ಗುಣಮಟ್ಟದ ಬಗ್ಗೆ ಅಪಸ್ವರಗಳು ಕೇಳಿ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಉತ್ಪಾದನೆಯಾಗುವ ವಿವಿಧ ಕಂಪನಿಗಳ ತುಪ್ಪದ ಗುಣಮಟ್ಟದ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.

Advertisement

ರಾಜ್ಯದಲ್ಲಿ ಮಾರಾಟವಾಗು ತ್ತಿರುವ ತುಪ್ಪದ ಗುಣಮಟ್ಟ ಪರಿಶೀಲನೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next