Advertisement

ಈಶ್ವರಪ್ಪ ಹೇಳಿಕೆಗೆ ದಿನೇಶ್‌ ಕಿಡಿ

11:28 PM May 06, 2019 | Lakshmi GovindaRaj |

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರ ಕುರಿತು ನೀಡಿದ್ದ ಹೇಳಿಕೆ ಬಗ್ಗೆ ಕೆಪಿಸಿಸಿ ಆಧ್ಯಕ್ಷ ದಿನೇಶ್‌ ಗುಂಡೂರಾವ್‌ ಟ್ವೀಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿ “ಅವರ ಮೊಮ್ಮಗಳ ಮೇಲೆ ಅತ್ಯಾಚಾರ ಆಗಿದ್ದರೆ ಏನು ಮಾಡುತ್ತಿದ್ದರು’ ಎಂಬ ಈಶ್ವರಪ್ಪ ಮಾತು ಅವರ ಮಾನಸಿಕ ಸ್ಥಿತಿಯನ್ನು ಎತ್ತಿ ತೋರುತ್ತದೆ. ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾತ್ರ ಈ ರೀತಿ ಹೇಳಿಕೆ ನೀಡಲು ಸಾಧ್ಯ ಎಂದು ದಿನೇಶ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next