Advertisement

New Kannada Movie: ಪುಣ್ಯಪಾದ ನಂಬಿದವರು…

03:38 PM Aug 20, 2024 | Team Udayavani |

“ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮತ್ತೂಂದು ಚಿತ್ರ “ಈ ಪಾದ ಪುಣ್ಯಪಾದ..’ ಇದರ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು.

Advertisement

ಈ ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್‌ರವರು ಕ್ಲಾéಪ್‌ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಪೂರ್ಣಚಂದ್ರ ಫಿಲಂಸ್‌ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ರವರು ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ರಾಮನಗರ, ಚನ್ನಪಟ್ಟಣ, ಮದ್ದೂರು, ಮತ್ತು ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಿಸಲಾಗುತ್ತದೆಂದು ಸಿದ್ದು ಪೂರ್ಣಚಂದ್ರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next