Advertisement
ಪಕ್ಷದ ಕಚೇರಿಯಲ್ಲಿ ಸೋಮವಾರ ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳ ಮುಖಂಡರೊಂದಿಗೆ ಲೋಕಸಭೆ ಚುನಾವಣೆ ಕುರಿತು ಸಿದ್ದತೆ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ಆಕಾಂಕ್ಷಿಗಳು ಅನೇಕ ಜನರಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್ ಯಾರನ್ನು ಅಭ್ಯರ್ಥಿಯನ್ನಾಗಿ ಸೂಚಿಸುತ್ತದೆಯೋ ಅವರನ್ನು ಗೆಲ್ಲಿಸಿಕೊಂಡು ಬರಲು ಆಂತರಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು ಎಂದು ಹೇಳಲಾಗಿದೆ.
Advertisement
ಭಿನ್ನಾಭಿಪ್ರಾಯ ಬದಿಗೊತ್ತಿ:ಬಿ.ಎಸ್.ಯಡಿಯೂರಪ್ಪ
12:30 AM Jan 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.