Advertisement

ಚಿತ್ತಾಪುರದಲ್ಲಿ ನಿರ್ಗತಿಕರಿಗೆ ಹೊದಿಕೆ ವಿತರಣೆ

08:26 PM Dec 30, 2021 | Team Udayavani |

ಚಿತ್ತಾಪುರ: ಪಟ್ಟಣದ ಆಸೀಫ್‌ ಎಜುಕೇಷ ನಲ್‌ ವೆಲ್‌ಫೇರ್‌-ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಚಳಿಯಿಂದ ತತ್ತರಿಸುತ್ತಿರುವ ನಿರಾಶ್ರಿತರಿಗೆ ಬೆಚ್ಚನೆಯ ಹೊದಿಕೆಗಳನ್ನು ವಿತರಣೆ ಮಾಡಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಸೈಯದ್‌ ನೀಜಾಮೋದ್ದಿನ್‌ ಚಿಸ್ತಿ ಹೇಳಿದರು.

Advertisement

ಪಟ್ಟಣದ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಸರ್ಕಾರಿ ಆಸ್ಪತ್ರೆ, ಚಿತ್ತಾಷಾವಲಿ ದರ್ಗಾ, ನಾಗಾವಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ರಸ್ತೆ ಪಕ್ಕದಲ್ಲಿ, ಅಂಗಡಿ ಮುಂಗಟ್ಟುಗಳ ಎದುರಿಗೆ ಮಲಗಿದ್ದ ನಿರ್ಗತಿಕರಿಗೆ ಹಾಗೂ ಪತ್ರಿಕಾ ಏಜೆಂಟರಿಗೆ ಬೆಚ್ಚನೆ ಹೊದಿಕೆ ವಿತರಣೆ ಮಾಡಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next