Advertisement

ಮನೆಗಳಿಗೆ ಹಾನಿಯಾದ ಸಂತ್ರಸ್ತರಿಗೆ ಚೆಕ್‌ ವಿತರಣೆ

11:12 AM Jul 16, 2022 | Team Udayavani |

ಸೇಡಂ: ಮಳೆಯಿಂದ ಮನೆಗಳಿಗೆ ಹಾನಿಯುಂಟಾದ ತಾಲೂಕಿನ 19 ಸಂತ್ರಸ್ತರಿಗೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಲಾ 10 ಸಾವಿರ ರೂ. ಮೊತ್ತದ ಚೆಕ್‌ ವಿತರಣೆ ಮಾಡಿದರು.

Advertisement

ತಹಶೀಲ್ದಾರ್‌ ಬಸವರಾಜ ಬೆಣ್ಣೆಶಿರೂರ, ಉಪ ತಹಶೀಲ್ದಾರ್‌ ಅಣವೀರಪ್ಪ, ರಾಜ್ಯ ಕಬ್ಬು ನಿಯಂತ್ರಣ ಮಂಡಳಿ ಸದಸ್ಯ ಬಸವರಾಜ ರೇವಗೊಂಡ, ನಗರ ಯೋಜನಾ ಪ್ರಾ ಧಿಕಾರದ ಅಧ್ಯಕ್ಷ ನಾಗರೆಡ್ಡಿ ಪಾಟೀಲ ದೇಶಮುಖ, ಬಿಜೆಪಿ ಯುವ ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕೇರಿ, ಪ್ರಮುಖರಾದ ಓಂಪ್ರಕಾಶ ಪಾಟೀಲ, ವೀರೇಶ ಹೂಗಾರ, ಶಿವಾನಂದ ಸ್ವಾಮಿ, ಪ್ರಶಾಂತ ಅಂಬೂರೆ, ಶಾಂತು ಗೋಣಿ, ವೀರಭದ್ರಯ್ಯ ಸ್ವಾಮಿ ಇನ್ನಿತರರು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next