Advertisement
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಭಾರತ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಂಗವಾಗಿ ಪ್ರತಿ ಮನೆ, ಅಂಗಡಿಗಳ ಮೇಲೆ 13-15 ರ ವರೆಗೆ ತಿರಂಗ ಹಾರಿಸಬೇಕು. ಧ್ವಜವನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಪ್ರತಿ ವಾರ್ಡ್ ಗಳಲ್ಲೂ ನೊಡೆಲ್ ಅಧಿಕಾರಿ ಹಾಗೂ ಸದಸ್ಯರು ಮನೆ-ಮನೆಗೆ ತೆರಳಿ ಧ್ವಜ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
Advertisement
ಶಿರಸಿ: ಉಚಿತ ತ್ರಿವರ್ಣ ಧ್ವಜ ವಿತರಣೆ
12:23 PM Aug 09, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.