Advertisement

ಪಕ್ಷದ ಶಿಸ್ತು ಮೀರಿದರೆ ಕಠಿನ ಕ್ರಮ: ಡಿಕೆಶಿ

09:44 AM Jul 13, 2020 | sudhir |

ಬೆಂಗಳೂರು: ಪಕ್ಷದ ಶಿಸ್ತು ಮೀರಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಬಗ್ಗೆ ಗೊಂದಲದ ಅಭಿಪ್ರಾಯ ವ್ಯಕ್ತಪಡಿಸಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಕೋವಿಡ್‌ ಮುಗಿಯುವವರೆಗೂ ಯಾವುದೇ ಘಟಕಗಳ ಪದಾಧಿಕಾರಿಗಳನ್ನು ಬದಲಾಯಿಸುವುದಾಗಲೀ ಹೊಸಬರ ನೇಮಕವಾಗಲೀ ಮಾಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next