Advertisement
ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಕುರಿತು ರೈತರು ಡಿ.ಕೆ. ಶಿವಕುಮಾರ ಅವರೊಂದಿಗೆ ಚರ್ಚಿಸಿದರು. ರೈತರು ದಾರಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸುಮಾರು 9 ಬಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಾರಿ ವಿಷಯ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಗಿತ್ತು. ಆ ಸಂದರ್ಭದಲ್ಲಿ ಏಕೆ ಮಾಡಲಿಲ್ಲ ಎಂದು ರೈತರು ಡಿ.ಕೆ. ಶಿವಕುಮಾರ ಅವರನ್ನು ಪ್ರಶ್ನಿಸಿದರು.
Advertisement
ಸದನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಲು ಡಿ.ಕೆ. ಶಿವಕುಮಾರಗೆ ಆಗ್ರಹ
03:45 PM Oct 18, 2021 | Shwetha M |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.