Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಡಿಕಶಿ

01:10 PM Nov 02, 2022 | Team Udayavani |

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಅರ್ಜಿ ವಿಚಾರಣೆ ಬಳಿಕ ಇಡಿಗೆ ಹೈಕೋರ್ಟ್ ಸಮನ್ಸ್ ನೀಡಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಇಡಿಗೆ ಸೂಚಿಸಿದೆ.

ಡಿಕೆ ಶಿವಕುಮಾರ್ ಪಿಎಂಎಲ್‌ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ಅನೀಶ್ ದಯಾಳ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಪ್ರಕರಣ ಡಿಸೆಂಬರ್ 15 ಕ್ಕೆ ಮುಂದೂಡಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next