Advertisement

ಡಿಕೆಶಿ ದೆಹಲಿಗೆ ಕುತೂಹಲ ಮೂಡಿಸಿದ ಭೇಟಿ

10:09 PM Apr 22, 2022 | Team Udayavani |

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶುಕ್ರವಾರ ರಾತ್ರಿ ದಿಢೀರ್‌ ದೆಹಲಿಗೆ ತೆರಳಿದ್ದು ಕುತೂಹಲ ಮೂಡಿಸಿದೆ.

Advertisement

ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ದೆಹಲಿಯಲ್ಲೇ ಇರಲಿರುವ ಡಿ.ಕೆ. ಶಿವಕುಮಾರ್‌ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ:ಕಿಯಾ ಇ-ಕಾರಿಗೆ ಮುಂಗಡ ಬುಕ್ಕಿಂಗ್‌; ಮೇ 26ರಿಂದ ಮುಂಗಡ ಬುಕ್ಕಿಂಗ್‌ ಆರಂಭ

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ, 40 ಪರ್ಸೆಂಟ್‌ ಕಮೀಷನ್‌ ಆರೋಪದಲ್ಲಿ ನಡೆಸಿದ ಹೋರಾಟ ಹಾಗೂ ಇತರೆ ಪಕ್ಷ ಸಂಘಟನೆ ವಿಚಾರಗಳ ಬಗ್ಗೆ ಡಿ.ಕೆ.ಶಿವಕುಮಾರ್‌ ದೆಹಲಿ ನಾಯಕರ ಜತೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next