Advertisement

ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಡಿಕೆ ಶಿವಕುಮಾರ್

03:10 PM May 14, 2021 | Team Udayavani |

ಬೆಂಗಳೂರು : ಇಂದು ರಾಜ್ಯಾದ್ಯಂತ ವಚನಕಾರ ಬಸವೇಶ್ವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ಹಲವರು ಬಸವೇಶ್ವರರ ಬಗ್ಗೆ ಗುಣಗಾನ ಮಾಡಿದ್ದಾರೆ.

Advertisement

ಇದೇ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಸವ ಜಯಂತಿ ಪ್ರಯುಕ್ತ ಸದಾಶಿವನಗರದ ತಮ್ಮ ನಿವಾಸದಲ್ಲಿ ಬಸವಣ್ಣನವರ ಪ್ರತಿಮೆಗೆ  ಪುಷ್ಪ ನಮನ ಸಲ್ಲಿಸಿದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ಅವರು ಬಸವ ಜಯಂತಿ ಆಚರಿಸಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರದೆ ಈ ಬಾರಿಯ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next