Advertisement

“ಡಿಕೆಶಿ ಆಪರೇಷನ್‌ ಹಸ್ತ ಮಾಡುತ್ತಿಲ್ಲ’

10:46 PM May 12, 2019 | Team Udayavani |

ಹುಬ್ಬಳ್ಳಿ: “ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರ ಬೀಳಿಸಲು ಬಿಜೆಪಿ ನಾಯಕರು ವಿಫ‌ಲ ಯತ್ನ ನಡೆಸುತ್ತಿದ್ದಾರೆ’ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

Advertisement

ಕುಂದಗೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಸಚಿವ ಡಿ.ಕೆ. ಶಿವಕುಮಾರ್‌ ಬಿಜೆಪಿ ಕಾರ್ಯಕರ್ತರನ್ನು ಸೆಳೆಯುತ್ತಿಲ್ಲ. ಜಗದೀಶ ಶೆಟ್ಟರ್‌, ಪುಟ್ಟಸ್ವಾಮಿ ಅವರು ಮೊದಲು ತಮ್ಮ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳಲಿ. ಅದನ್ನು ಬಿಟ್ಟು ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುವುದನ್ನು ಬಿಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next