Advertisement

ಡಿಕೆಶಿ ಮಾನನಷ್ಟ ಬಗ್ಗೆ ಮಾತಾಡಲ್ಲ: ಯತ್ನಾಳ

11:31 PM Aug 05, 2019 | Lakshmi GovindaRaj |

ವಿಜಯಪುರ: ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನನ್ನ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

Advertisement

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಹಂತದಲ್ಲಿ ನಾನು ಏನೇ ಮಾತನಾಡಿದರೂ ಮಾಧ್ಯಮಗಳು ತಮಗೆ ತಿಳಿದಂತೆ ವ್ಯಾಖ್ಯಾನ ಮಾಡುತ್ತವೆ. ಹೀಗಾಗಿ ಈ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next