Advertisement

ಕೇಂದ್ರ ಸಚಿವರ ಭೇಟಿ ಮಾಡಿದ ಡಿಕೆಶಿ

11:05 PM Jun 18, 2019 | Lakshmi GovindaRaj |

ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗಷ್ಟೇ ದೆಹಲಿಗೆ ಭೇಟಿ ನೀಡಿ ಪ್ರಧಾನಿ ಸಹಿತ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ರಾಜ್ಯ ಪ್ರತಿನಿಧಿಸುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದರು. ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಿದ್ದು, ಯೋಜನೆಗಳ ಜಾರಿಗೆ ಶೀಘ್ರವೇ ಕೇಂದ್ರದಿಂದ ಅನುಮತಿ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next