Advertisement

ವಿಜೃಂಭಣೆಯಿಂದ ಜರುಗಿದ ದೊಡ್ಡಹೆಜ್ಜೂರು ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ

10:46 PM Jan 16, 2023 | Team Udayavani |

ಹುಣಸೂರು: ನಾಗರಹೊಳೆ ಉದ್ಯಾನವನದಂಚಿನ ದೊಡ್ಡಹೆಜ್ಜೂರು ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು. 10 ಸಾವಿರಕ್ಕೂ ಹೆಚ್ಚು ಭಕ್ತರು ರಥೋತ್ಸವದಲ್ಲಿ ಬಾಗಿಯಾಗಿ ಪೂಜೆ ಸಲ್ಲಿಸಿದರು.

Advertisement

ರಥೋತ್ಸವದ ವೇಳೆ ರಥಕ್ಕೆ ಹಣ್ಣು ಜವನ ಎಸೆದ ಭಕ್ತರು ಧನ್ಯತಾ ಭಾವ ಮೆರೆದರು. ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಸೇರಿದಂತೆ ಅನೇಕ ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next