Advertisement
ಕಟಪಾಡಿ ಶ್ರೀ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಮತ್ತು ಕಕ್ಕುಂಜೆ ಶ್ರೀ ಸಿದ್ಧಿವಿನಾಯಕ ದೇಗುಲದ ಟ್ರಸ್ಟಿ, ನಾಗಪಾತ್ರಿ ಕಕ್ಕುಂಜೆ ನಾಗಾನಂದ ವಾಸುದೇವ ಆಚಾರ್ಯ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಂಡವಿ ಬಿಲ್ಡರ್ನ ಅಧ್ಯಕ್ಷ ಡಾ| ಜೆರ್ರಿ ವಿನ್ಸೆಂಟ್ ಡಯಾಸ್ ಕಚೇರಿ ಉದ್ಘಾಟಿಸುವರು.
Advertisement
ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ
07:56 PM Mar 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.