Advertisement

ಹುಚ್ಚುನಾಯಿ ದಾಳಿಗೆ 50ಕ್ಕೂ ಹೆಚ್ಚು ಮಂದಿಗೆ ಗಾಯ : ಹುಣಸೂರಿನಲ್ಲಿ ನಡೆದ ಘಟನೆ

07:54 PM Mar 02, 2022 | Team Udayavani |

ಹುಣಸೂರು : ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದು ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಹಟಾತ್ ದಾಳಿ ನಡೆಸಿದ ಹುಚ್ಚು ನಾಯಿಗಳು 50ಕ್ಕೂ ಹೆಚ್ಚು ಮಂದಿಗೆ ಗಾಯಗೊಳಿಸಿದೆ.

Advertisement

ತೀವ್ರ ಗಾಯಗೊಂಡಿದ್ದ ವೃದ್ದ ಮಹಿಳೆಯೊಬ್ಬರು ಸೇರಿದಂತೆ ತೀವೃ ಗಾಯಗೊಂಡಿದ್ದ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು.

ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 29 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರೆ.

ಶಾಲಾ ಮಕ್ಕಳು ಸೇರಿದಂತೆ 18 ಮಂದಿ ಒಳ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಮಾಜಿ ಶಾಸಕ ನಾಗರಾಜ್ ಸುಳ್ಳು ಹೇಳುವುದರಲ್ಲಿ ನಿಸ್ಸೀಮ : ಶಾಸಕ ಡಾ.ಕೆ.ಶ್ರೀನಿವಾಸ್‌ಮೂರ್ತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next