Advertisement

ದೋರನಹಳ್ಳಿ ಸಿಲಿಂಡರ್ ದುರಂತ : ಸಾವಿನ ಸಂಖ್ಯೆ 12 ಕ್ಕೆ ಏರಿಕೆ

07:08 PM Mar 04, 2022 | Team Udayavani |

ಶಹಾಪುರ : ತಾಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನಲ್ಲಿ ಫೆ.25 ರಂದು ಸೀಮಂತ ಕಾರ್ಯಕ್ರಮವೊಂದರಲ್ಲಿ ನಡೆದ ಸಿಲಿಂಡರ್ ಸ್ಪೋಟ ದುರಂತದಲ್ಲಿ 24-25 ಜನ ಗಾಯಗೊಂಡಿದ್ದರು, ಅದರಲ್ಲಿ ಶುಕ್ರವಾರ ಮತ್ತೊಂದು ಸಾವು ಸಂಭವಿಸುವ ಮೂಲಕ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.

Advertisement

ಸುಮಂಗಲಾ ಚನ್ನಪ್ಪ ಹಳ್ಳದ (45) ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ

 

Advertisement

Udayavani is now on Telegram. Click here to join our channel and stay updated with the latest news.

Next