Advertisement

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

07:38 PM May 16, 2024 | Team Udayavani |

ಸಿದ್ದಾಪುರ: ಪತಿ ಮತ್ತವರ ಮನೆಯವರು ವರದಕ್ಷಿಣೆ ಕಿರುಕುಳ, ದೈಹಿಕ, ಮಾನಸಿಕ ಹಿಂಸೆ, ಹಲ್ಲೆ, ಜೀವಬೆದರಿಕೆ ಒಡ್ಡಿದ್ದಾಗಿ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಬಾಗಳಕೊಡ್ಲುವಿನ ಅಮೃತಾ ಶೆಟ್ಟಿ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಯಡೂರು ಗ್ರಾಮದ ಸುಶಾಂತ್‌ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಭಾವತಿ, ಶಶಿತಲಾ ಆರೋಪಿಗಳು.

Advertisement

Udayavani is now on Telegram. Click here to join our channel and stay updated with the latest news.

Next