Advertisement

Beltangady: ಡಾ| ಹೆಗ್ಗಡೆ ಅವರಿಗೆ ರಾಜ್ಯಪಾಲರಿಂದ ಪ್ರಶಸ್ತಿ

10:58 AM Nov 09, 2023 | Team Udayavani |

ಬೆಳ್ತಂಗಡಿ: ಸಮಾಜಸೇವಾ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು “ಕರ್ನಾಟಕದ ಪರಿವರ್ತನೆಯ ರೂವಾರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.

Advertisement

ಇದನ್ನೂ ಓದಿ: Tragic: ಪೇಯಿಂಟ್‌ ಮಿಕ್ಸ್‌ ಮಾಡುವ ಯಂತ್ರಕ್ಕೆ ಕೂದಲು ಸಿಲುಕಿ ಮಹಿಳೆ ತಲೆ ತುಂಡು!

Advertisement

Udayavani is now on Telegram. Click here to join our channel and stay updated with the latest news.

Next