Advertisement

BJP – JDS Alliance; ಎಚ್ ಡಿ ಕುಮಾರಸ್ವಾಮಿ ಭೇಟಿಯಾದ ಡಾ.ಕೆ.ಸುಧಾಕರ್

01:04 PM Jan 15, 2024 | Team Udayavani |

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿರನ್ಜು ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಂದು ಭೇಟಿಯಾದರು.

Advertisement

ಅವರ ರಾಮನಗರದ ಬಿಡದಿಯ ತೋಟದ ಮನೆಗೆ ಭೇಟಿ ನೀಡಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿ ಎಳ್ಳು-ಬೆಲ್ಲ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಬರದಿಂದ ಸಂಕಷ್ಟಕ್ಕೊಳಗಾಗಿರುವ ನಾಡಿನ ರೈತರ ಪರಿಸ್ಥಿತಿ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next