Advertisement

ಡಾ|ಕಾಂತಿ ಶೆಟ್ಟಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

12:30 AM Mar 08, 2019 | |

ಕಾರ್ಕಳ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡ ಮಾಡುವ ಕಿತ್ತೂರು ರಾಣಿ ಚೆನ್ನಮ್ಮ ವ್ಯಕ್ತಿ ಪ್ರಶಸ್ತಿಗೆ ಕಾರ್ಕಳ ವಿಜೇತ ವಿಶೇಷ ಶಾಲೆಯ ಡಾ| ಕಾಂತಿ ಎಸ್‌. ಶೆಟ್ಟಿ ಆಯ್ಕೆಯಾಗಿದ್ದಾರೆ.

Advertisement

ಮಹಿಳೆಯರ ಅಭಿವೃದ್ಧಿಗಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಪ್ರಶಸ್ತಿ ನೀಡುತ್ತಿದೆ. ಮಾ.8ರಂದು ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರ ದಲ್ಲಿ ಜರಗುವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next