Advertisement

ಕರವೇಯಿಂದ ರಾಜ್‌ ಪುತ್ಥಳಿಗೆ ಮಾಲಾರ್ಪಣೆ

12:39 PM Apr 26, 2020 | Suhan S |

ಕೋಲಾರ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಕುವೆಂಪು ಉದ್ಯಾನದಲ್ಲಿರುವ ಡಾ.ರಾಜಕುಮಾರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ರಾಜಕುಮಾರ್‌ ಅವರ 91ನೇ ಜನ್ಮ ದಿನವನ್ನು ಆಚರಣೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ಶ್ರೀಕಾಂತ್‌, ನಗರಸಭಾ ಸದಸ್ಯ ಅಂಬರೀಶ್‌, ಕರವೇ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್‌, ತಾಲೂಕು ಅಧ್ಯಕ್ಷ ನಾಗರಾಜ್‌ಗೌಡ, ಜಿಲ್ಲಾ ಗೌರವಾಧ್ಯಕ್ಷ ಶಾಂತಿ ಸಾಗರ್‌ ಮೋರೆ ಗೌಡ್ರು, ಜಿಲ್ಲಾ ಉಪಾಧ್ಯಕ್ಷ ಮಂಗಸಂದ್ರ ನಾಗೇಶ್‌, ತಾಲೂಕು ಕಾರ್ಯದರ್ಶಿ ಶ್ರೀನಿವಾಸ್‌, ಜಿಲ್ಲಾ ಸಂಚಾಲಕ ಕೀಲುಕೋಟೆ ನಾಗೇಂದ್ರ, ಪುನೀತ್‌, ಮಂಜುನಾಥ್‌, ನಾರಾ ಯಣಸ್ವಾಮಿ, ಚಲಪತಿ, ಕರವೇ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next