Advertisement

ನಿವೃತ್ತ ಉಪನ್ಯಾಸಕ, ಯಕ್ಶಗಾನ ತಜ್ಞ ಶ್ರೀಧರ ಉಪ್ಪೂರು ನಿಧನ

01:36 PM Jan 10, 2021 | Team Udayavani |

ಬಸ್ರೂರು : ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಉಪನ್ಯಾಸಕರು ಹಾಗೂ ಯಕ್ಷಗಾನ ತಜ್ಞ ಡಾ.ಶ್ರೀಧರ ಉಪ್ಪೂರು ಅವರು ರವಿವಾರ ನಿಧನ ಹೊಂದಿದರು. ಅವರಿಗೆ 68 ವರ್ಷ ವಯಸ್ಸಾಗಿತ್ತು,

Advertisement

ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮಗ ಶ್ರೀಧರ ಉಪ್ಪೂರರು ಯಕ್ಷಗಾನ ಪರಂಪರೆ ಹಾಗೂ ಪ್ರಯೋಗ ಎನ್ನುವ ಮಹಾ ಪ್ರಬಂಧವನ್ನಲ್ಲದೆ ಹಲವಾರು ಪ್ರಸಂಗಗಳನ್ನೂ ಬರೆದಿರುತ್ತಾರೆ.

ಭಾಗವತಿಕೆಯನ್ನೂ ಬಲ್ಲ ಡಾ.ಶ್ರೀಧರ ಉಪ್ಪೂರರು ಬಸ್ರೂರು ಶಾರದಾ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಸಲ್ಲಿಸಿ ಇತ್ತೀಚೆಗೆ ನಿವೃತ್ತಿಯನ್ನು ಹೊಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next