Advertisement
ಬಳಿಕ ಮಾತನಾಡಿದ ಶಾಸಕರು, ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರಮಯೋಗಿ ಮಾನ್-ಧನ್ ಎಂಬ ಮಹಾತ್ವಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ. ಎಲ್ಲ ಅಸಂಘಟಿತ ಕಾರ್ಮಿಕರು ಅದರ ಸದುಪಯೋಗಪಡಿಸಿಕೊಳ್ಳಲು ವಿನಂತಿಸಿದರು.
Advertisement
ಕಾರ್ಮಿಕ ಪಿಂಚಣಿ ಯೋಜನೆಗೆ ಚಾಲನೆ
09:51 PM Jan 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.