Advertisement
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ಭಾರತ ಸಾಂಸ್ಕೃತಿಕ ನಕ್ಷೆ ಯೋಜನೆ ಅಡಿಯಲ್ಲಿ ನ್ಯಾಷನಲ್ ಮಿಷನ್ ಆನ್ ಕಲ್ಚರಲ್ ಮ್ಯಾಪಿಂಗ್ ಆಫ್ ಇಂಡಿಯಾ ಹಮ್ಮಿಕೊಂಡಿದ್ದ ಶಿಕಾರಿಪುರ ಹಾಗೂ ಸೊರಬ ತಾಲೂಕಿನ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ಹೆಸರಿನಲ್ಲಿ ಸಾಂಸ್ಕೃತಿಕ ಭವನ ಕಟ್ಟಿದ್ದು ಇಂತಹ ಸಾಂಸ್ಕೃತಿಕ ಹಬ್ಬದ ಆಚರಣೆಯಿಂದ ಸಾರ್ಥಕವಾಗಿದೆ. ಕಲಾವಿದರಿಗೆ ಕೇವಲ ಮಾಸಾಶನ ನೀಡುವುದರಿಂದ ಅವರ ಕಲೆಗಳು ಅಭಿವ್ಯಕ್ತಿಗೊಳ್ಳುವುದಿಲ್ಲ. ಸಾಕಷ್ಟು ಜನರು ಮಾಸಾಸನವನ್ನು ದುರುಪಯೋಗ ಮಾಡಿಕೊಂಡು ನಿಜವಾದ ಕಲಾವಿದರಿಗೆ ಅನ್ಯಾಯವಾಗಿದೆ. ಪ್ರಾಮಾಣಿಕವಾಗಿ ಸಾಂಸ್ಕೃತಿಕ ಕ್ಷೇತ್ರವನ್ನು ಉಳಿಸಿ ಬೆಳೆಸಲು ಪ್ರಧಾನ ಮಂತ್ರಿಗಳ ಈ ಯೋಜನೆ ಅದ್ಭುತವಾಗಿದೆ ಎಂದರು.
Advertisement
ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ
02:37 PM Jul 22, 2017 | |
Advertisement
Udayavani is now on Telegram. Click here to join our channel and stay updated with the latest news.