Advertisement

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು; ಪ್ರಯಾಣಿಕರು ಪಾರು

07:16 PM Nov 22, 2022 | Team Udayavani |

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದಿದೆ.  ಅದೃಷ್ಟವಶಾತ್ ವಾಹನದಲಿದ್ದ ಐದು ಜನ ಪ್ರವಾಸಿಗರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next