Advertisement

Manjeshwar: ಅಪ್ರಾಪ್ತ ವಯಸ್ಸಿನ ಬಾಲಕ ವಾಹನ ಚಲಾವಣೆ: ಕೇಸು ದಾಖಲು

08:14 PM Aug 03, 2024 | Team Udayavani |

ಮಂಜೇಶ್ವರ: ಉಪ್ಪಳದಲ್ಲಿ 17ರ ಹರೆಯದ ಬಾಲಕ ದ್ವಿಚಕ್ರ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಆತನ ತಾಯಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.

Advertisement

ಠಾಣೆ ಇನ್‌ಸ್ಪೆಕ್ಟರ್‌ ಕೆ. ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಉನ್ನತ ಪೊಲೀಸ್‌ ಅಧಿಕಾರಿಗಳ ನಿರ್ದೇಶದಂತೆ ವಾಹನ ತಪಾಸಣೆಯನ್ನು ಬಿಗುಗೊಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next