Advertisement

ಪ್ರವಾಸಿ ತಾಣ ಪಟ್ಟಿಯಿಂದ ಸಮ್ಮೇದ ಶಿಖರ್ಜಿ ಕೈಬಿಡಿ ಡಾ|ಹೆಗ್ಗಡೆಯ ಮನವಿ

11:07 PM Dec 23, 2022 | Team Udayavani |

ಬೆಳ್ತಂಗಡಿ: ಜೈನರ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಝಾರ್ಖಂಡ್‌ನ‌ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿರುವ ಅಲ್ಲಿನ ರಾಜ್ಯ ಸರಕಾರದ ನಿರ್ಣಯವನ್ನು ಕೈಬಿಡಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಕೇಂದ್ರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್‌ ರೆಡ್ಡಿ ಅವರನ್ನು ಶುಕ್ರವಾರ ಹೊಸದಿಲ್ಲಿ

Advertisement

ಪೂರಕವಾಗಿ ಸ್ಪಂದಿಸಿದ ಸಚಿವರು, ನಾನು ಈಗಾಗಲೇ ಲೋಕಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದೇನೆ ಹಾಗೂ ತಮ್ಮ ಕೋರಿಕೆಯ ಮೇರೆಗೆ ತತ್‌ಕ್ಷಣ ಝಾರ್ಖಂಡ್‌ ಮುಖ್ಯಮಂತ್ರಿಯವರಿಗೆ ಮತ್ತೊಂದು ಪತ್ರ ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ್ಯವನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬ ನಿರ್ಣಯವನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next