Advertisement

ಬರ ಪರಿಶೀಲನೆಗೆ ಹೊರಟ ಕಾಗೋಡು

11:39 AM Apr 02, 2017 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಎಲ್ಲಾ ಸಚಿವರು ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ.

Advertisement

ಆದರೆ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತ್ರ ಬರ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಕಾಮಗಾರಿ ಪರಿಶೀಲನೆಗೆ ನಿರ್ಧರಿಸಿದ್ದಾರೆ.

ಏಪ್ರಿಲ್‌ 3ರಿಂದ 5 ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬರ ಕಾಮಗಾರಿಯ ಪರಿಶೀಲನೆ ನಡೆಸಲು ಕಾಗೋಡು ತಿಮ್ಮಪ್ಪ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next