Advertisement
ಕುಡಿಯುವ ನೀರು ಸರಬರಾಜು ಹಾಗೂ ಬರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲು ಕೆಟಿಟಿಪಿ ಕಾಯ್ದೆ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ನಗರ ಸ್ಥಳೀಯ ಸಂಸ್ಥೆಗಳು ಬರ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನಗಳಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. Advertisement
ಬರ ಕಾಮಗಾರಿ: ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ
10:57 PM Aug 02, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.