Advertisement

Mangaluru ಮಾದಕ ವಸ್ತು ಸೇವನೆ: ಯುವಕ ವಶ

12:46 AM Jul 26, 2024 | Team Udayavani |

ಮಂಗಳೂರು: ಹಂಪನಕಟ್ಟೆ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌. ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದಿದೆ.

Advertisement

ಬಂಧಿತ ಯುವಕ ಪುತ್ತೂರು ಎಂಪಿಎಂಸಿ ರಸ್ತೆಯ ನಿವಾಸಿ ಜೋಸ್ವಿನ್‌ ಮಸ್ಕರೇನ್ಹಸ್‌ (24).

ವಿಚಾರಣೆ ವೇಳೆ ಆತ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಟೆಟ್ರಾ ಹೆಡ್ರಾಕೆನಬಿನಾಯ್ಡ ಎನ್ನುವ ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next