Advertisement

ಡಿಎಸ್ಎಸ್ ಮುಖಂಡ ಸುಂದರ್ ಕಪ್ಪೆಟ್ಟು ಕೋವಿಡ್ ಗೆ ಬಲಿ

01:20 PM May 30, 2021 | Team Udayavani |

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್‌ ಕಪ್ಪೆಟ್ಟು (52) ಅವರು ಕೋವಿಡ್‌19 ಸೋಂಕಿನಿಂದ ರವಿವಾರ  ನಿಧನ ಹೊಂದಿದರು.

Advertisement

ಅವರಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸುಂದರ್‌ ಕಪ್ಪೆಟ್ಟು ಅವರು ಹಲವಾರು ದಲಿತ ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಜತೆಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next