Advertisement

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

09:30 PM Oct 15, 2021 | Team Udayavani |

ಉಡುಪಿ: ಹಿಂದೂ ಜಾಗರಣ ವೇದಿಕೆ, ಉಡುಪಿ ಜಿಲ್ಲೆ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ದಿಂದ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಳದ ವರೆಗೆ ಶುಕ್ರವಾರ “ದುರ್ಗಾ ದೌಡ್” ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ನಡೆಯಿತು.

Advertisement

ಕಾರ್ಯಕ್ರಮದಲ್ಲಿ  ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ನೂರಾರು  ಮಂದಿ ಸಂಘಟನೆಯ  ಕಾರ್ಯಕರ್ತರು ಮುಖಂಡರು  ಭಾಗಿಯಾದರು.

Advertisement

Udayavani is now on Telegram. Click here to join our channel and stay updated with the latest news.

Next