Advertisement
ಅಪಘಾತ ಎಂದರೆ ಊಹಿಸಲಾಗದ ಹಾಗೂ ಅನಿರೀಕ್ಷಿತ ಘಟನೆಯಾಗಿರುತ್ತದೆ. ಅಂತಹ ಸಂದರ್ಭ ಕರ್ತವ್ಯ ಮೇಲಿದ್ದಾಗ ನೌಕರನಿಗೆ ಹೃದಯಾಘಾತ ಉಂಟಾದರೆ, ಅದು ಆತನ ಹೃದಯಕ್ಕೆ ಉಂಟಾದ ಗಾಯವಾಗಿರುತ್ತದೆ. ಹೀಗಾಗಿ, ಹೃದಯಾಘಾತವನ್ನು ಅಪಘಾತವೆಂದೇ ಪರಿಗಣಿಸಬೇಕಾಗುತ್ತದೆ ಎಂದು ನ್ಯಾ| ಸುನೀಲ್ ದತ್ ಯಾದವ್ ಮತ್ತು ನ್ಯಾ| ಪಿ.ಎನ್. ದೇಸಾಯಿ ಅವರಿದ್ದ ಹೈಕೋರ್ಟ್ ಕಲಬುರಗಿ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ. Advertisement
ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟರೆ ಅದು ಅಪಘಾತವೆಂದೇ ಪರಿಗಣನೆ: ಹೈಕೋರ್ಟ್
12:13 AM Dec 30, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.