Advertisement

ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ

08:08 AM Jul 09, 2022 | Team Udayavani |

ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ಭೂಮಿ‌ ಕಂಪಿಸಿದ್ದು, ಆಗಷ್ಟೇ ನಿದ್ದೆಯಿಂದ ಏಳುತ್ತಿದ್ದ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

Advertisement

ಶನಿವಾರ ಬೆಳಿಗ್ಗೆ 6.22 ಗಂಟೆಗೆ ಸುಮಾರು 8-10 ಸೆಕೆಂಡ್ ಕಾಲ ಭೂಮಿ ಕಂಪಿಸಿದೆ.

ನಗರದ ಕೀರ್ತಿನಗರ, ಜಲನಗರ, ಕನಕದಾಸ ಬಡಾವಣೆ, ಇಬ್ರಾಹಿಂಪುರ, ಸಾಯಿ ಪಾರ್ಕ್, ರಾಜಾಜಿನಗರ, ಮನಗೂಳಿ ಅಗಸಿ,  ಹೀಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.

ಇದನ್ನೂ ಓದಿ:ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್‌ ಠಾಕ್ರೆ

ವಿಜಯಪುರ ನಗರದಲ್ಲಿ ಭೂಮಿ ಕಂಪಿಸಿದ ಕುರಿತು ಜಿಲ್ಲಾಡಳಿತ ಇನ್ನಷ್ಟೇ ನಿಖರವಾಗಿ ಖಚಿತ ಪಡಿಸಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next