Advertisement

ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಕಂಪಿಸಿದ ಭೂಮಿ

05:51 AM Feb 03, 2019 | Karthik A |

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ಭಾಗದಲ್ಲಿ ತಡರಾತ್ರಿ 1.30ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಮೇಗರವಳ್ಳಿ, ಹನಸಾ, ಯಡೂರು, ಕರುಣಾಪುರ, ಗೌಡ್ರಗದ್ದೆ, ಶುಂಠಿ ಹಕ್ಲು ಮೊದಲಾದ ಭಾಗಗಳಲ್ಲಿ ಸುಮಾರು 2 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಸಂದರ್ಭದಲ್ಲಿ ಭಯಭೀತಗೊಂಡ ಜನರು ಮನೆಯಿಂದ ಹೊರಗೆ ಓಡಿಬಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next