Advertisement

Earthquake: ಕುಶಾನಗರ, ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವ… ಜನರಲ್ಲಿ ಆತಂಕ

11:31 AM Aug 23, 2024 | Team Udayavani |

ಮಡಿಕೇರಿ : ಕುಶಾಲನಗರದ ವಿವಿಧ ಬಡಾವಣೆಗಳು, ಕೊಪ್ಪ ಮತ್ತು ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ.

Advertisement

ಇಂದು (ಆಗಸ್ಟ್ 23) ಬೆಳಿಗ್ಗೆ 6.25 ಗಂಟೆ ಸುಮಾರಿಗೆ 2 ರಿಂದ 3 ಸೆಕೆಂಡ್ ಗಳ ಕಾಲ ಭಾರೀ ಶಬ್ಧ ಕೇಳಿಸಿದೆ. ಕೆಲವರು ಇದು ಗುಡುಗಿನ ಶಬ್ಧ ಎಂದು ಭಾವಿಸಿದ್ದರಾದರೂ ಶಬ್ಧದ ತೀವ್ರತೆ ಮತ್ತು ಎಲ್ಲಾ ಭಾಗದಲ್ಲೂ ಒಂದೇ ರೀತಿಯ ಅನುಭವವಾದ ಕಾರಣ ಇದು ಭೂಕಂಪನದ ಶಬ್ಧ ಎಂದು ಚರ್ಚೆಯಾಗುತ್ತಿದೆ.

ಕುಶಾಲನಗರ ಸಮೀಪದಲ್ಲೇ ಹಾರಂಗಿ ಜಲಾಶಯವಿದ್ದು, ಜನರಲ್ಲಿ ಆತಂಕ ಮೂಡಿದೆ. ವಿಜ್ಞಾನಿಗಳು ಇನ್ನಷ್ಟೇ ನಿಖರವಾದ ಮಾಹಿತಿ ನೀಡಬೇಕಾಗಿದೆ.

ಇದನ್ನೂ ಓದಿ: Hubli; ಕುಮಾರಸ್ವಾಮಿ ವಿರುದ್ದ ಬಿಜೆಪಿ ʼಗಣಿʼ ಹುನ್ನಾರ: ದಿನೇಶ್‌ ಗುಂಡೂರಾವ್

Advertisement

Udayavani is now on Telegram. Click here to join our channel and stay updated with the latest news.

Next