Advertisement

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

10:25 PM Jun 16, 2021 | Team Udayavani |

ಮುಂಬೈ: ರಾಯಘಡ ಜಿಲ್ಲೆಯ ಪನ್ವೇಲ್‌ ಮೂಲದ ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚಿಸಿ ಅಕ್ರಮ ಹಣ ವರ್ಗಾಯಿಸಿದ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಶಾಸಕ ವಿವೇಕಾನಂದ ಎಸ್‌. ಪಾಟೀಲ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

Advertisement

ಬಲ್ಲಾರ್ಡ್‌ ಎಸ್ಟೇಟ್‌ನ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ರಾತ್ರಿ 8.15ಕ್ಕೆ ಪಾಟೀಲರನ್ನು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕೋರ್ಟ್‌ಗೆ ಹಾಜರು ಪಡಿಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ :ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

ಆರ್ಥಿಕ ಅಪರಾಧವಿಭಾಗದ (ಇಒಡಬ್ಲೂé) ನವಿ ಮುಂಬೈ ಪೊಲೀಸರು ಈ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 75 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next