Advertisement
ತುಮಕೂರು ಡಿಸಿಸಿ ಬ್ಯಾಂಕಿನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ ಗೆ 25 ಕೋಟಿ ರೂ. ಸಾಲ ಕೊಟ್ಟಿದ್ದೇವೆ. ಈ ಸಂಬಂಧ ಮಾಹಿತಿಗಾಗಿ ಈ ನೋಟಿಸ್ ಬಂದಿರಬಹುದು ಎಂದು ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಆದರೆ ಅ.8ರಂದು ದಸರಾ ಹಬ್ಬ ಇರುವುದರಿಂದ 9ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
Advertisement
ಕೆ.ಎನ್.ರಾಜಣ್ಣಗೂ ಇ.ಡಿ.ನೋಟಿಸ್
11:35 PM Oct 01, 2019 | Lakshmi GovindaRaju |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.