Advertisement

ಜಾರಿ ನಿರ್ದೇಶನಾಲಯ ಸಮನ್ಸ್‌ ಹಿನ್ನೆಲೆ: ಎ.8ರಂದು ಟಿಟಿವಿ ದಿನಕರನ್‌ ವಿಚಾರಣೆ

09:08 PM Apr 06, 2022 | Team Udayavani |

ಚೆನ್ನೈ: ಅಮ್ಮಾ ಮಕ್ಕಳ್‌ ಮುನ್ನೇತ್ರ ಕಳಗಂ (ಎಎಂಎಂಕೆ) ಸಂಸ್ಥಾಪಕ ಟಿ.ಟಿ.ವಿ. ದಿನಕರನ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ. ಏ.8ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Advertisement

ಶಶಿಕಲಾ ಅವರ ಬಣಕ್ಕೆ ಎಐಎಡಿಎಂಕೆ ಪಕ್ಷದ ಚಿಹ್ನೆಯಾಗಿರುವ ಎರಡು ಎಲೆಗಳನ್ನೇ ಚಿಹ್ನೆಯಾಗಿ ಕೊಡಲು ಅವರು ಚುನಾವಣಾ ಆಯೋಗಕ್ಕೆ ಲಂಚ ಕೊಟ್ಟಿದ್ದರು ಎನ್ನುವ ಅರೋಪದ ಹಿನ್ನೆಲೆ ಸಮನ್ಸ್‌ ನೀಡಲಾಗಿದೆ.

ಇದನ್ನೂ ಓದಿ:ರಾಜ್ಯದ 75 ಕೆರೆ ಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ: ಸಿಎಂ

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಂಚಕ ಸುಕೇಶ್‌ ಚಂದ್ರಶೇಖರನ್‌ನನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 2017ರಲ್ಲಿ ದಿನಕರನ್‌ ಅವರನ್ನೂ ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next