Advertisement

ED: ಜಾರ್ಖಂಡ್‌ ಸಿಎಂಗೆ ಮತ್ತೆ ಇ.ಡಿ. ಸಮನ್ಸ್‌

09:28 PM Jan 27, 2024 | Team Udayavani |

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೆನ್‌ಗೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಹೊಸದಾಗಿ ಸಮನ್ಸ್‌ ಜಾರಿಗೊಳಿಸಿದೆ. ಜ.29 ಅಥವಾ ಜ.31 ರಂದು ಸಿಎಂ ಲಭ್ಯರಿರುವ ದಿನದ ಬಗ್ಗೆ ಮಾಹಿತಿ ನೀಡುವಂತೆ ಸಮನ್ಸ್‌ನಲ್ಲಿ ಸೊರೆನ್‌ಗೆ ಸೂಚಿಸಲಾಗಿದೆ.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.20ರಂದು ಇ.ಡಿ. ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರ ವಿಚಾರಣೆ ನಡೆಸಿದ್ದರು. ಇದಕ್ಕೂ ಮುನ್ನ ಜ.27ರಿಂದ 31ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next